ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm