ಬ್ರೇಕಿಂಗ್ ನ್ಯೂಸ್
12-03-24 08:40 pm Mangalore Correspondent ಕರಾವಳಿ
ಮಂಗಳೂರು, ಮಾ.12: ನಗರದ ಸರ್ಕಿಟ್ ಹೌಸ್ - ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು ಅಧಿಕೃತ ನಾಮಫಲಕದೊಂದಿಗೆ ಹಾಕಲಾಗುವುದು ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಬಿಜೈ ಪರಿಸರದಲ್ಲಿ ಹುಟ್ಟಿದ ಜಾರ್ಜ್ ಫೆರ್ನಾಂಡಿಸ್ ಒಂಬತ್ತು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಕಾರ್ಮಿಕ ನಾಯಕರಾಗಿದ್ದಾರೆ. ಕೊಂಕಣ್ ರೈಲ್ವೆ ಹರಿಕಾರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ದೇಶದ ಪ್ರಧಾನಿ ಮೋದಿ ಪದ್ಮವಿಭೂಷಣ ನೀಡಿದ್ದಾರೆ. ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಜಯಾನಂದ್ ಅಂಚನ್ ಅವರ ಅವಧಿಯಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೋರಾಸ್ ಅವರು ಕೂಡ ರಸ್ತೆಗೆ ಮರು ನಾಮಕರಣ ಮಾಡುವಂತೆ ಮನವಿ ಮಾಡಿದ್ದರು. ರಸ್ತೆ ಮರು ನಾಮಕರಣದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಮಂಗಳೂರಿನ ನಾರಾಯಣ ಗುರು ವೃತ್ತ ನಿರ್ವಹಣೆಯನ್ನು ಮೂಡಾದಿಂದ ಮಾಡಲಾಗುತ್ತಿದೆ. ಈ ವೃತ್ತದ ನಿರ್ವಹಣೆಯನ್ನು ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿ ಕೇಳಿದ್ದು ಈ ಬಗ್ಗೆ ಪರೀಶಿಲನೆ ನಡೆಸ್ತೇವೆ ಎಂದರು.
ನೀರಿನ ಕೊರತೆ ವಿಚಾರ ಪ್ರಸ್ತಾಪಿಸಿದ ಮೇಯರ್, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕೊರತೆ ಇಲ್ಲ. ಬೇಸಿಗೆಗೂ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಕೈಗಾರಿಕೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಜನರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಹೇಳಿದರು.
Mayor Sudheer Shetty Kannur announced on March 12 that the road stretch from Circuit House to Bejai Circle will be renamed after the late Padma Bhushan recipient, George Fernandes.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm