ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am