ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm