ಬ್ರೇಕಿಂಗ್ ನ್ಯೂಸ್
13-03-24 09:36 pm Mangaluru Correspondent ಕರಾವಳಿ
ಮಂಗಳೂರು, ಮಾ.13: ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಯಾ. ಬೃಜೇಶ್ ಚೌಟ ಕದ್ರಿಯಲ್ಲಿರುವ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಬಂದು ನಮನ ಸಲ್ಲಿಸಿದ್ದಾರೆ. ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯ, ದೇಶದ ಎಲ್ಲ ನಾಯಕರನ್ನು ಉಲ್ಲೇಖಿಸಿ ಅಭಿನಂದನೆ ಹೇಳಿದ ಬೃಜೇಶ್ ಚೌಟ, ಈ ಮಣ್ಣಿಗೆ, ದೈವ ದೇವರ ತುಳುನಾಡಿಗೆ ವಿಶೇಷ ಶಕ್ತಿಯಿದೆ. ದಕ್ಷಿಣ ಕನ್ನಡ ಎಂಬ ಅದ್ಭುತ ನೆಲದಲ್ಲಿ ಬಿಜೆಪಿ ಟಿಕೆಟ್ ಕೊಟ್ಟಿರುವುದಕ್ಕೆ ಋಣಿಯಾಗಿದ್ದೇನೆ. ಅಸಂಖ್ಯಾತ ದೇವ ದುರ್ಲಭ ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ ಎಂದರು.




ಸೈನಿಕನಾಗಿ ದೇಶ ಸೇವೆಗೈದು ದೇಶದ ಹಲವು ಕಡೆಗಳಲ್ಲಿ ಸಂಚರಿಸಿ ನೈಜ ಭಾರತವನ್ನು ಕಂಡಿದ್ದೇನೆ. ನಮ್ಮ ಮಣ್ಣಿನ ಮಕ್ಕಳ ಸಾಮರ್ಥ್ಯವನ್ನು ತಿಳಿದಿದ್ದೇನೆ. ಈ ದೇಶಕ್ಕಾಗಿ ಅಸಂಖ್ಯಾತ ಯೋಧರು ಬಲಿದಾನ ಮಾಡಿದ್ದಾರೆ. ಅವರ ಸ್ಮಾರಕಕ್ಕೆ ಬಂದು ಈಗ ನಮನ ಸಲ್ಲಿಸಿದ್ದೇನೆ. ಹಿಂದುತ್ವ ನನ್ನ ಬದ್ಧತೆ, ಅಭಿವೃದ್ಧಿಯೇ ಆದ್ಯತೆ ಎಂದು ಹೇಳಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದ್ದಾರೆ.
Captain Brijesh Chowta mp ticket from BJP in Mangalore, pays tribute to martyrs at kadri seeks blessings. Chowta, a graduate of St. Aloysius College Mangaluru, obtained a Bachelor of Science degree in 2002, and later went on to obtain an Executive Business Management Programme from the Indian Institute of Management Indore in 2011.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am