ಬ್ರೇಕಿಂಗ್ ನ್ಯೂಸ್
14-03-24 01:49 pm Udupi Correspondent ಕರಾವಳಿ
ಉಡುಪಿ, ಮಾ.14: ತನ್ನದೇ ಬಸ್ಸಿನಡಿಗೆ ಬಿದ್ದು ಬಸ್ ಮಾಲಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತರು.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ಮಾಲಕ ದಯಾನಂದ ಶೆಟ್ಟಿ ಬಸ್ಸನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ಒಂದರಲ್ಲಿ ರಿಪೇರಿಗೆ ನೀಡಿದ್ದರು.
ಬಸ್ ರಿಪೇರಿಗೆ ನೀಡಿ ಕೆಲವು ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದು ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ ಅವರನ್ನು ನೋಡದೆ ಬಸ್ಸನ್ನು ಏಕಾಏಕಿ ಚಲಾಯಿಸಿದ್ದು ದಯಾನಂದ ಶೆಟ್ಟಿ ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ್ದರಿಂದ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳದಲ್ಲಿದ್ದವರು ದಯಾನಂದ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Bus owner dies after being struck by his own bus at udupi. The victim, identified as Dayanand Shetty, was inspecting his bus, which was parked for repairs at a garage in Athrady.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm