ಬ್ರೇಕಿಂಗ್ ನ್ಯೂಸ್
27-11-20 04:49 pm Mangalore Correspondent ಕರಾವಳಿ
ಮಂಗಳೂರು, ನ.27: ಮಂಗಳೂರಿನ ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಲಷ್ಕರ್ ಪರ ಬರಹಗಳು ಕಂಡುಬಂದ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಶಾಸಕ ಕಾಮತ್, ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರ ಕಂಡುಬಂದಿರುವ ಗೋಡೆ ಬರಹವು ಆತಂಕಕಾರಿಯಾಗಿದೆ. ಇಂತಹ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಸೂಚನೆ ನೀಡಿದ್ದೇನೆ. ಇಂತಹ ಮನಸ್ಥಿತಿಯನ್ನು ಮೊಳಕೆಯಲ್ಲೇ ಚಿವುಟದಿದ್ದರೆ ಭಯೋತ್ಪಾದನಾ ಚಟುವಟಿಕೆಯ ಬೇರು ಮತ್ತಷ್ಟು ಆಳಕ್ಕೆ ಹೋಗಬಹುದು ಎಂದರು.
Graffiti supporting Terror organisations written on wall MLA Vedavyas Kamath has ordered for strict action against those invloved.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am