ಬ್ರೇಕಿಂಗ್ ನ್ಯೂಸ್
14-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.14: ಮಂಗಳೂರಿನ ಹೆಸರಾಂತ ಬಿಲ್ಡರ್ ರೋಹಣ್ ಮೊಂತೇರೊ ಮತ್ತೊಂದು ರೋಹಣ್ ಎಸ್ಟೇಟ್ ಅನಾವರಣ ಮಾಡಿದ್ದಾರೆ. ಮಂಗಳೂರು ನಗರ ಹೊರವಲಯದ ನೀರುಮಾರ್ಗದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಒಂದನ್ನು ರೆಡಿ ಮಾಡಿದ್ದು, ಗ್ರಾಹಕರ ಮುಂದಿಟ್ಟಿದ್ದಾರೆ.
ಕಾಂಕ್ರೀಟ್ ರಸ್ತೆ, ಕ್ಲಬ್ ಹೌಸ್, ಸುಂದರ ಉದ್ಯಾನ, ಮಿನಿ ಸೂಪರ್ ಮಾರ್ಕೆಟ್, ಕುಡಿಯುವ ನೀರಿನ ಸೌಲಭ್ಯ, ಅತ್ಯಾಧುನಿಕ ಈಜುಕೊಳ ಮತ್ತಿತರ ಸೌಲಭ್ಯಗಳನ್ನು ಒಳಗೊಂಡ ರೋಹನ್ ಎಸ್ಟೇಟ್ ಕೇವಲ ವಾಸಸ್ಥಳ ಆಗಿರದೆ, ಆಧುನಿಕ ಮಾದರಿಯ ಎಲ್ಲ ವಸತಿ ಸೌಲಭ್ಯಗಳನ್ನು ಒಳಗೊಂಡಿರಲಿದೆ. 9.48 ಎಕರೆ ವಿಸ್ತಾರದ ವಿಶಾಲ ವಸತಿ ಬಡಾವಣೆಯಲ್ಲಿ ಗ್ರಾಹಕರಿಗೆ 7ರಿಂದ ಹತ್ತು ಸೆಂಟ್ಸ್ ವ್ಯಾಪ್ತಿಯ ಸಣ್ಣ ಲೇಔಟ್ ಗಳನ್ನು ಖರೀದಿಗೆ ನೀಡಲಾಗುತ್ತಿದೆ. ಗ್ರಾಹಕರಿಗೆ ಬೇಕಾದ ಶೈಲಿಯಲ್ಲಿ ಆಧುನಿಕ ಮಾದರಿಯಲ್ಲಿ ಮನೆ ಕಟ್ಟಿಕೊಡುವ ಸೌಲಭ್ಯವೂ ಇಲ್ಲಿರಲಿದೆ.





ಒಟ್ಟು 96 ನಿವೇಶನಗಳಿದ್ದು ಆರಂಭಿಕ ಆಫರ್ ಆಗಿ ಒಂದು ಲಕ್ಷ ರೂಪಾಯಿ ಕಡಿತದಲ್ಲಿ ಲೇಔಟ್ ನೀಡಲಾಗುವುದು ಎಂದು ರೋಹನ್ ಸಂಸ್ಥೆಯ ಮಾಲಕ ರೋಹನ್ ಮೊಂತೇರೊ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಲೇಔಟ್ ಸಂಕೀರ್ಣದಲ್ಲಿ ಸಿಸಿಟಿವಿ, ಸ್ವಿಮ್ಮಿಂಗ್ ಪೂಲ್, ವಾಕಿಂಗ್ ಇಂಟರ್ಲಾಕ್, ಮಕ್ಕಳಿಗೆ ಆಟದ ಮೈದಾನ ಇರಲಿದೆ. ಖಾಲಿ ಜಾಗ ಇರುವಲ್ಲಿ ಹಣ್ಣುಗಳ ಗಿಡ ನೆಟ್ಟು ಹಸಿರೀಕರಣ ಮಾಡಲಾಗಿದೆ. ನೀರುಮಾರ್ಗ ಜಂಕ್ಷನ್ ನಿಂದ ಕೇವಲ 200 ಮೀಟರ್ ದೂರದಲ್ಲಿ ರೋಹಣ್ ಎಸ್ಟೇಟ್ ನಿರ್ಮಾಣವಾಗಿದೆ. 30 ವರ್ಷಗಳಿಂದ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಲ್ಲಿ ಹೆಸರು ಮಾಡಿರುವ ರೋಹನ್ ಮೊಂತೇರೊ ಅವರು ಪಕ್ಷಿಕೆರೆ ಬಳಿಕ ನೀರುಮಾರ್ಗದಲ್ಲಿ ವಿಶಿಷ್ಟ ರೀತಿಯ ಬಡಾವಣೆ ನಿರ್ಮಿಸಿದ್ದಾರೆ.
Rohan Estate Neermarga Hills is being developed amidst the tranquil and picturesque surroundings of Neermarga, renowned for its natural beauty. It offers a blend of serene ambience and sophisticated amenities essential for a modern lifestyle.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm