ಬ್ರೇಕಿಂಗ್ ನ್ಯೂಸ್
27-11-20 06:10 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27 : ವಿದ್ಯುತ್ ಕಂಬದ ಸ್ಥಳಾಂತರ ಕಾಮಗಾರಿ ವೇಳೆ ಶಾಕ್ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಇಲ್ಲಿನ ಕಳೆಂಜ ಎಂಬಲ್ಲಿ ನಡೆದಿದೆ.
ಮೂಡಬಿದ್ರೆಯ ಕುಮಾರ್ ಎಲೆಕ್ಟ್ರಿಕಲ್ಸ್ ಸಿಬ್ಬಂದಿ ಪ್ರತಾಪ್(20) ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಮೂಡಬಿದ್ರೆಯ ನಾಗಪ್ಪ ಮತ್ತು ಕಿಶೋರ್ ಎಂಬವರು ಗಾಯಗೊಂಡಿದ್ದಾರೆ.


ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿತ್ತು. ಕೆಲಸ ಮುಗಿದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಳಿಸದೆ ಕಂಬದಲ್ಲಿ ಕೆಲಸ ನಿರ್ವಹಿಸಲು ತೊಡಗಿದ್ದರು. ಈ ವೇಳೆ ಶಾಕ್ ಹೊಡೆದಿದ್ದು ಕಾರ್ಮಿಕ ಕಂಬದಲ್ಲೇ ಸಾವನ್ನಪ್ಪಿದ್ದಾನೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಮೆಸ್ಕಾಂ ನಿರ್ಲಕ್ಷ್ಯ ಮಾಡಿದ್ದೇ ಘಟನೆಗೆ ಕಾರಣ ಎಂಬ ಆರೋಪ ವ್ಯಕ್ತವಾಗಿದೆ.
Video:
In a tragic incident Lineman Dies of Electric Shock while he was working on the pole at Belthangady. Other three persons are said to be critical.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm