ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.
ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 02:52 pm
HK News Desk
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm