ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.



ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm