ಬ್ರೇಕಿಂಗ್ ನ್ಯೂಸ್
17-03-24 09:18 pm Mangalore Correspondent ಕರಾವಳಿ
ಮಂಗಳೂರು, ಮಾ.17: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬಳಿಕ 48 ದಿನಗಳ ಮಂಡಲೋತ್ಸವ ಪೂಜೆ ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಇದೇ ವೇಳೆ, ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಜನವರಿ 30 ರಿಂದ ಮಾರ್ಚ್ 11ರ ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿದೆ. ಇದೀಗ ಆ ಪವಿತ್ರ ಕ್ಷೇತ್ರದಿಂದ ಪುಣ್ಯಭೂಮಿ ತುಳುನಾಡಿಗೆ ಆಗಮಿಸಿರುವ ಶ್ರೇಷ್ಠ ಸಂತರನ್ನು ಸ್ವಾಗತಿಸುವ ಸೌಭಾಗ್ಯ ನಮ್ಮೆಲ್ಲರದ್ದು ಎಂದರು.



ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರಾದ ಪೂರ್ಣಿಮಾ, ಮನೋಹರ್ ಕದ್ರಿ, ವಿಹಿಂಪ ಪ್ರೊ. ಎಂ.ಬಿ ಪುರಾಣಿಕ್, ಸುಧಾಕರ ಪೇಜಾವರ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ ರಾವ್, ನೀಲೇಶ್ ಕಾಮತ್, ವಿನೋದ್ ಮೆಂಡನ್, ಮೋಹನ್ ಪೂಜಾರಿ, ರಾಜೇಂದ್ರ, ಪ್ರಕಾಶ್, ರಾಹುಲ್, ರಾಮ್ ಪ್ರಸಾದ್, ಪ್ರಶಾಂತ ಮರೋಳಿ ಉಪಸ್ಥಿತರಿದ್ದರು.
Pejawar Udupi Mutt pontiff welcomed grandly at Mangalore airport after 48 days of stay in Ayodhya.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am