ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 02:52 pm
HK News Desk
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm