ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm