ಬ್ರೇಕಿಂಗ್ ನ್ಯೂಸ್
18-03-24 10:56 pm Mangalore Correspondent ಕರಾವಳಿ
ಮಂಗಳೂರು, ಮಾ.18: ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.
ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರಗಳ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಲಾವಿದರು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಿದ್ದರು. ಆದ್ರೆ ಚುನಾವಣಾ ನೀತಿಸಂಹಿತೆ ಜಾರಿ ಇರೋದರಿಂದ ಜಿಲ್ಲಾಡಳಿತದಿಂದ ಅನುಮತಿ ದೊರಕದ ಕಾರಣ ಕಲಾವಿದರು ಡೋನ್ ಬೋಸ್ಕೋ ಹಾಲ್ ನಲ್ಲಿ ಎಲ್ಲಾ ಕಲಾವಿದರ ಅಭಿಪ್ರಾಯ ಸಂಗ್ರಹಿಸಿ, ಮುಂದೆ ಯಾವ ರೀತಿ ಸಮಸ್ಯೆ ಬಗೆಹರಿಸಬೇಕೆಂಬುದರ ವಿಚಾರದಲ್ಲಿ ಚರ್ಚೆ ನಡೆಸಿದರು. ಸಹಿ ಸಂಗ್ರಹ ಬಳಿಕ ಆಯ್ದ ಕಲಾವಿದರು ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸರಪಾಡಿ ಅಶೋಕ್ ಶೆಟ್ಟಿ , ಪ್ರಕಾಶ್ ತುಮಿನಾಡು, ಲಯನ್ ಕಿಶೋರ್ ಡಿ ಶೆಟ್ಟಿ ಮತ್ತಿತರ ಕಲಾವಿದರು ಭಾಗವಹಿಸಿದ್ದರು.
The Union of Tulu Drama Artists (R) Mangaluru, in collaboration with the District Theater Association Forum, Dakshina Kannada (DK), Udupi, and Kasargod, organized a foot-march condemning the ongoing oppression and violence against artists in the fields of drama, Yakshagana, and cinema from the artists of DK, Udupi, and Kasargod districts on Monday, March 18, at Don Bosco Hall.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am