ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm