ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.
ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm