ಬ್ರೇಕಿಂಗ್ ನ್ಯೂಸ್
19-03-24 09:35 pm Mangalore Correspondent ಕರಾವಳಿ
ಪುತ್ತೂರು, ಮಾ.19: ಇಲ್ಲಿನ ನೆಲ್ಲಿಕಟ್ಟೆ ಸಮೀಪದ ಅಂಗನವಾಡಿ ಕೇಂದ್ರವೊಂದರ ಬೀಗ ಒಡೆದು ರಾತ್ರಿ ವೇಳೆ ನುಗ್ಗಿದ್ದ ಖದೀಮರು ಮಕ್ಕಳಿಗಿಟ್ಟ ಮೊಟ್ಟೆಯನ್ನು ಒಡೆದು ಆಮ್ಲೆಟ್ ಮಾಡಿದ್ದಲ್ಲದೆ, ಕಾಂಡೋಮ್ ಬಳಸಿ ಅಂಗನವಾಡಿ ಒಳಗಡೆಯೇ ಅನೈತಿಕ ಚಟುವಟಿಕೆ ನಡೆಸಿ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ.
ಬೆಳಗ್ಗೆ ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಒಳಗೆ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದೆ, ಮಕ್ಕಳಿಗೆ ಕೊಡಲೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತಯಾರಿಸಿದ್ದು ಕಂಡುಬಂದಿದೆ.

ತಮ್ಮ ಎಲ್ಲ ಕಾರ್ಯ ಮುಗಿಸಿ ಅಂಗನವಾಡಿ ಕಟ್ಟಡದಲ್ಲಿದ್ದ ಸಿಸಿ ಕ್ಯಾಮರಾವನ್ನು ಎಗರಿಸಿದ್ದು ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ. ಅದೇ ಜಾಗದಲ್ಲಿ ಕಾಂಡೋಮ್ ಪ್ಯಾಕೆಟ್ ಮತ್ತು ಬಳಸಿ ಬಿಸಾಕಿದ ಕಾಂಡೋಮ್ ಪತ್ತೆಯಾಗಿದೆ. ಹೀಗಾಗಿ ಅನೈತಿಕ ಚಟುವಟಿಕೆ ಕಾರಣಕ್ಕೆ ಅಂಗನವಾಡಿಯನ್ನು ಬಳಸಿಕೊಂಡಿದ್ದರೇ ಎಂಬ ಅನುಮಾನ ಉಂಟಾಗಿದೆ. ಜನ ಸಂಚಾರ ಇಲ್ಲದ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡವಿದ್ದು ರಾತ್ರಿ ತೀಟೆ ತೀರಿಸಲು ಯಾರೋ ಬೀಗ ಒಡೆದಿರಬೇಕೆಂಬ ಸಂಶಯ ಉಂಟಾಗಿದೆ. ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
Mangalore Puttur miscreants steal eggs from Anganwadi, condoms found. Miscreants have fired egg and also thrown the used condom. Puttur police are now investigating the case..
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm