ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 02:14 pm
HK News Desk
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
Former Gujarat CM Vijay Rupani: ವಿಮಾನ ದುರಂತ ;...
12-06-25 06:48 pm
13-06-25 01:05 pm
Mangalore Correspondent
Mangalore Student Death, Kuthar, Hiba Aiman:...
13-06-25 09:38 am
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm