ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am