ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm