ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am