ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm