ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am