ಬ್ರೇಕಿಂಗ್ ನ್ಯೂಸ್
28-11-20 10:36 am Mangalore Correspondent ಕರಾವಳಿ
ಮಂಗಳೂರು, ನ.28: ಗೋಕರ್ಣನಾಥ ಕೋ- ಆಪರೇಟಿವ್ ಸೊಸೈಟಿ, ಹಂಪನಕಟ್ಟೆ ಶಾಖಾ ಕಚೇರಿಯಿಂದ ಜನರೇಟರ್ ಖರೀದಿಗೆ ಸಾಲ ಪಡೆದು 4.50 ಲಕ್ಷ ರೂ. ವಂಚಿಸಿರುವ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಕಿಶೋರ್ಕುಮಾರ್ ವಂಚಿಸಿದ ಆರೋಪಿ ಎಂದು ಪೊಲೀಸ್ ದೂರು ನೀಡಲಾಗಿದೆ. 2018ರ ಸೆ.14ರಂದು ಆರೋಪಿ, ಜನರೇಟರ್ ಖರೀದಿ ಉದ್ದೇಶದಿಂದ 4.50 ಲಕ್ಷ ರೂ. ಕೈಗಾರಿಕಾ ಸಾಲ ಪಡೆದುಕೊಂಡಿದ್ದ. ಸಾಲಕ್ಕೆ ವಿಷ್ಣುದಾಸ ಎಂಬವರು ಜಾಮೀನು ನೀಡಿದ್ದು, ಆರೋಪಿಯ ಪತ್ನಿ ಸುಶೀಲಾ ಅವರ ವಿಮೆ ಪಾಲಿಸಿಯನ್ನು ಹೆಚ್ಚಿನ ಭದ್ರತೆಗೆ ಇಡಲಾಗಿತ್ತು.

ಸಾಲದ ಹಣವನ್ನು ಜನರೇಟರ್ ಪೂರೈಕೆದಾರ ಬಂಟ್ಸ್ ಹಾಸ್ಟೆಲ್ನ ಸಾಯಿರಾಂ ಟ್ರೇಡಿಂಗ್ ಕಂಪೆನಿ ನೀಡಿದ ಕೊಟೇಶನ್ ಪ್ರಕಾರ ನೀಡಲಾಗಿತ್ತು. ಆದರೆ, ಆರೋಪಿ ಖರೀದಿಸಿದ ಜನರೇಟರ್ ಅನ್ನು ಪರಿಶೀಲನೆಗೆ ಬ್ಯಾಂಕ್ ಸಿಬಂದಿ ತೆರಳಿದಾಗ ಜನರೇಟರ್ ತೋರಿಸದೆ, ಆರೋಪಿ ನೀಡಿದ ವಿಳಾಸದಲ್ಲಿ ಇಲ್ಲದೆ ನಾಪತ್ತೆಯಾಗಿದ್ದಾನೆ.
ಆರೋಪಿ ಕಿಶೋರ್, ಸಾಯಿರಾಂ ಟ್ರೇಡಿಂಗ್ ಕಂಪೆನಿಯ ಹರಿಕಿಶನ್ ಎಂಬಾತನ ಜತೆಗೂಡಿ ಜನರೇಟರ್ ಖರೀದಿಸುವ ನೆಪದಲ್ಲಿ ಬ್ಯಾಂಕಿನಿಂದ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
In the name of Buying Generator Kishor Kumar has cheated Gokarnath Cooperative Bank of Rs. 4.50 lakhs and he is said to be absonding. A case has been registered at the Bunder Police Station.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am