ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm