ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.
ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm