ಬ್ರೇಕಿಂಗ್ ನ್ಯೂಸ್
26-03-24 12:26 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ 26: ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಧರ್ಮಸ್ಥಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಡಿಕೆಶಿ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ. ನನಗೆ ಸದಾ ರಕ್ಷಣೆ ನೀಡುವವರು ಶ್ರೀ ಮಂಜುನಾಥ, ಶಿವ. ಹಾಗಾಗಿ ಕ್ಷೇತ್ರಕ್ಕೆ ಬಂದು ದರ್ಶನ ಪಡೆದು ಪೂಜೆ ಸಲ್ಲಿಸಿ ಚುನಾವಣಾ ಕಾರ್ಯಕ್ಕೆ ಇಳಿದಿದ್ದೇನೆ. ಜನ ಆಶೀರ್ವಾದ ಮಾಡುವ ನಂಬಿಕೆಯಿದೆ ಎಂದರು.

ನಾವು ನುಡಿದಂತೆ ನಡೆದಿದ್ದೇವೆ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಮಂಜುನಾಥ ನುಡಿದಂತೆ ನಡೆಯಲು ನಮಗೆ ಶಕ್ತಿ ನೀಡಿದ್ದಾನೆ. ಜನರು ನೀಡಿದ ಅವಕಾಶದ ಸದುಪಯೋಗ ಪಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
Dk Shivakumar offers special Pooja at Dharmasthala temple, meets Dr Veerendra Heggade before entering into the field of Loksabha elections 2024.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm