ಬ್ರೇಕಿಂಗ್ ನ್ಯೂಸ್
26-03-24 07:23 pm Mangalore Correspondent ಕರಾವಳಿ
ಪುತ್ತೂರು, ಮಾ.26: ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಹೊಂದಿದವರಿಗೆ ಸೆರಂಡರ್ ಮಾಡಬೇಕೆಂದು ಆದೇಶ ಇದೆ. ಅದು ಹಿಂದಿನಿಂದಲೂ ಇರುವ ಆದೇಶ. ಹೊಸತೇನಲ್ಲ. ಈ ಭಾಗದಲ್ಲಿ ಯಾರು ಕೋವಿ ಹೊಂದಿರುತ್ತಾರೋ ಅದರ ಬಗ್ಗೆ ತಿಳಿಯಲು ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. ನಕ್ಸಲರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ. ಏನೇ ಶುಭ ಕಾರ್ಯ ಇರಲಿ, ಹೋರಾಟ ಮಾಡಿ ಗೆಲ್ಲುವುದಕ್ಕೂ ಭಗವಂತನ ಕೃಪೆ ಬೇಕು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಈ ಭಾಗಕ್ಕೆ ಬಂದು ದೇವರ ಆಶೀರ್ವಾದ ಪಡೆದಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಜಯ ಸಿಕ್ಕಿದೆ. ದೇವರ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಂಬಿಕೆ ಇದೆ.
ಧರ್ಮ ಯಾವುದೇ ಆದರೂ ತತ್ವ ಒಂದೇ ಇರುತ್ತೆ. ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ನಂಬಿಕೆ ಇದೆ, ರಾಜ್ಯದಲ್ಲಿ ಹೆಚ್ಚಿನ ಸೀಟು ನಮಗೆ ಬರುತ್ತೆ ಅಂತ ಎಂದು ಹೇಳಿದರು. ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Naxals in Mangalore, DK shivakumar says instructions given to DC and SP to control situation.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm