ಬ್ರೇಕಿಂಗ್ ನ್ಯೂಸ್
26-03-24 07:23 pm Mangalore Correspondent ಕರಾವಳಿ
ಪುತ್ತೂರು, ಮಾ.26: ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಹೊಂದಿದವರಿಗೆ ಸೆರಂಡರ್ ಮಾಡಬೇಕೆಂದು ಆದೇಶ ಇದೆ. ಅದು ಹಿಂದಿನಿಂದಲೂ ಇರುವ ಆದೇಶ. ಹೊಸತೇನಲ್ಲ. ಈ ಭಾಗದಲ್ಲಿ ಯಾರು ಕೋವಿ ಹೊಂದಿರುತ್ತಾರೋ ಅದರ ಬಗ್ಗೆ ತಿಳಿಯಲು ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. ನಕ್ಸಲರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ. ಏನೇ ಶುಭ ಕಾರ್ಯ ಇರಲಿ, ಹೋರಾಟ ಮಾಡಿ ಗೆಲ್ಲುವುದಕ್ಕೂ ಭಗವಂತನ ಕೃಪೆ ಬೇಕು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಈ ಭಾಗಕ್ಕೆ ಬಂದು ದೇವರ ಆಶೀರ್ವಾದ ಪಡೆದಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಜಯ ಸಿಕ್ಕಿದೆ. ದೇವರ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಂಬಿಕೆ ಇದೆ.
ಧರ್ಮ ಯಾವುದೇ ಆದರೂ ತತ್ವ ಒಂದೇ ಇರುತ್ತೆ. ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ನಂಬಿಕೆ ಇದೆ, ರಾಜ್ಯದಲ್ಲಿ ಹೆಚ್ಚಿನ ಸೀಟು ನಮಗೆ ಬರುತ್ತೆ ಅಂತ ಎಂದು ಹೇಳಿದರು. ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Naxals in Mangalore, DK shivakumar says instructions given to DC and SP to control situation.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm