ಬ್ರೇಕಿಂಗ್ ನ್ಯೂಸ್
26-03-24 07:23 pm Mangalore Correspondent ಕರಾವಳಿ
ಪುತ್ತೂರು, ಮಾ.26: ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಹೊಂದಿದವರಿಗೆ ಸೆರಂಡರ್ ಮಾಡಬೇಕೆಂದು ಆದೇಶ ಇದೆ. ಅದು ಹಿಂದಿನಿಂದಲೂ ಇರುವ ಆದೇಶ. ಹೊಸತೇನಲ್ಲ. ಈ ಭಾಗದಲ್ಲಿ ಯಾರು ಕೋವಿ ಹೊಂದಿರುತ್ತಾರೋ ಅದರ ಬಗ್ಗೆ ತಿಳಿಯಲು ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. ನಕ್ಸಲರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ. ಏನೇ ಶುಭ ಕಾರ್ಯ ಇರಲಿ, ಹೋರಾಟ ಮಾಡಿ ಗೆಲ್ಲುವುದಕ್ಕೂ ಭಗವಂತನ ಕೃಪೆ ಬೇಕು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಈ ಭಾಗಕ್ಕೆ ಬಂದು ದೇವರ ಆಶೀರ್ವಾದ ಪಡೆದಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಜಯ ಸಿಕ್ಕಿದೆ. ದೇವರ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಂಬಿಕೆ ಇದೆ.
ಧರ್ಮ ಯಾವುದೇ ಆದರೂ ತತ್ವ ಒಂದೇ ಇರುತ್ತೆ. ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ನಂಬಿಕೆ ಇದೆ, ರಾಜ್ಯದಲ್ಲಿ ಹೆಚ್ಚಿನ ಸೀಟು ನಮಗೆ ಬರುತ್ತೆ ಅಂತ ಎಂದು ಹೇಳಿದರು. ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Naxals in Mangalore, DK shivakumar says instructions given to DC and SP to control situation.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am