ಬ್ರೇಕಿಂಗ್ ನ್ಯೂಸ್
28-11-20 12:37 pm Mangalore Correspondent ಕರಾವಳಿ
ಪುತ್ತೂರು, ನ.28: ಬೈಕ್ ಮತ್ತು ಜೀಪು ನಡುವೆ ಡಿಕ್ಕಿಯಾಗಿ, ಬೈಕ್ ಸವಾರ ಮೃತಪಟ್ಟ ಘಟನೆ ಪೇಟೆಯ ಬೈಪಾಸ್ ತೆಂಕಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪರ್ಲಡ್ಕ ನಿವಾಸಿ ಹಸಿಮೀನು ವ್ಯಾಪಾರ ನಡೆಸುತ್ತಿರುವ ಹಂಝ ಹಾಜಿ ಎಂಬವರ ಪುತ್ರ ಮಹಮ್ಮದ್ ಹಾಶಿಂ(20) ಮೃತಪಟ್ಟ ಯುವಕ. ಹಾಶಿಂ ಚಲಾಯಿಸುತ್ತಿದ್ದ ಬೈಕ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ್ದು, ರಸ್ತೆಗೆ ಎಸೆಯಲ್ಪಟ್ಟ ಹಾಶಿಂ ಗಂಭೀರ ಗಾಯಗೊಂಡಿದ್ದರು.
ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Jeep accident claims bike riders life in Puttur. The deceased has been identified as Mohammad Hasim (20). Hasim breathed his last at the hospital in the city.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm