ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.
ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 03:43 pm
Mangalore Correspondent
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
Mangalore Bus Accident, Surathkal, Video: ಸುರ...
02-07-25 08:05 pm
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
03-07-25 08:38 pm
Mangalore Correspondent
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm
Mulki Abdul Latif Murder Case, Accused Arrest...
01-07-25 04:36 pm