ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.

ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am