ಬ್ರೇಕಿಂಗ್ ನ್ಯೂಸ್
30-03-24 05:11 pm Udupi Correspondent ಕರಾವಳಿ
ಉಡುಪಿ, ಮಾ.30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಪೊಲೀಸ್ ಸಿಬಂದಿ ಜ್ಯೋತಿ (28) ಮೃತ ಮಹಿಳೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿ ರಾತ್ರಿ ಕ್ವಾಟ್ರಸ್ ಗೆ ಮರಳಿದ್ದ ಅವರು ಶನಿವಾರ ಬೆಳಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಗ್ಗೆ ಕರ್ತವ್ಯಕ್ಕೆ ಹೋಗಲು ಹೊರಡುತ್ತಿದ್ದರು. ಈ ವೇಳೆ ಪತ್ನಿ ಜ್ಯೋತಿ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಸಿಬಂದಿಗೆ ಮಾಹಿತಿ ನೀಡಿದ್ದು, ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ನೋಡಿದಾಗ ಮೃತಪಟ್ಟಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಂಡ- ಹೆಂಡತಿ ಜಗಳವೇ, ಬೇರೇನಾದರೂ ಕಾರಣ ಇದೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
28 old police constable commits suicide at police quarters at kapu in Udupi. The deceased has been identified as Jyothi from Bagalkot. Reason for her extreme step is yet to be investigated by the police.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm