ಬ್ರೇಕಿಂಗ್ ನ್ಯೂಸ್
29-11-20 12:07 am Mangaluru Crime Correspondent ಕರಾವಳಿ
ಮಂಗಳೂರು, ನ.29: ಮಂಗಳೂರಿನಲ್ಲಿ ಮತ್ತೊಂದು ಕಡೆ ಮತಾಂಧರ ಗೋಡೆ ಬರಹ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಮಂಗಳೂರಿನ ಪಿವಿಎಸ್ ಬಳಿಯ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯಲ್ಲಿ ಉರ್ದು ಭಾಷೆಯಲ್ಲಿ ಬರಹ ಕಂಡುಬಂದಿದೆ.
ಕೋರ್ಟ್ ಆವರಣದಲ್ಲಿರುವ ಜನರೇಟರ್ ರೂಂ ಗೋಡೆಯ ಮೇಲೆ ಉರ್ದು ಭಾಷೆಯಲ್ಲಿ "Gustak E Rasool ek hi saza Sar tan say juda" ಎಂದು ಬರೆದಿದ್ದಾರೆ. ಇದರರ್ಥ "ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು" ಎಂಬುದಾಗಿ ಎನ್ನಲಾಗಿದೆ. ಈ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಿನಗಳ ಹಿಂದೆ ಬಿಜೈ ಅಪಾರ್ಟ್ಮೆಂಟ್ ಆವರಣದಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾಗಿ ಸಂಚಲನ ಮೂಡಿಸಿತ್ತು. ಸಂಘ ಪರಿವಾರದ ವಿರುದ್ಧ ಬೆದರಿಕೆ ಹಾಕುವ ರೀತಿ ಲಷ್ಕರ್, ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂಬರ್ಥದಲ್ಲಿ ಕಿಡಿಗೇಡಿಗಳು ಉಗ್ರರ ಪರವಾಗಿ ಬರಹ ಬರೆದಿದ್ದರು.
ಬಿಜೈ ಹಾಗು ಕೋರ್ಟ್ ಅವರಣದ ಗೋಡೆ ಬರಹದಲ್ಲಿ ಸಾಮ್ಯತೆ ಕಂಡುಬಂದಿದ್ದು ಎರಡೂ ಕೃತ್ಯವನ್ನು ಒಂದೇ ತಂಡ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬೈಕ್ ನಲ್ಲಿ ಬಂದು ಸ್ಪ್ರೇ ಪೇಂಟ್ ಮೂಲಕ ಗೋಡೆ ಬರಹ ಬರೆದು ಪರಾರಿಯಾಗುತ್ತಿರುವ ಬಗ್ಗೆ ಈಗಾಗಲೇ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ನಗರದ ಸಿಸಿಟಿವಿಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಪತ್ತೆ ಕಾರ್ಯಾಚರಣೆಗೆ ಪೊಲೀಸರ ವಿಶೇಷ ತಂಡ ಇಳಿದಿರುವಾಗಲೇ ಮತ್ತೊಂದು ಕಡೆ ಮತಾಂಧರು ಕಿಡಿಗೇಡಿ ಕೃತ್ಯ ನಡೆಸಿರುವುದು ಪೊಲೀಸರಿಗೇ ಸವಾಲಾಗುವ ರೀತಿ ಇದೆ.
Also Read: 'ಲಷ್ಕರ್ ಜಿಂದಾಬಾದ್' ಗೋಡೆ ಬರಹ ; ಯಾರೇ ಬರೆದಿದ್ದರೂ ಕಠಿಣ ಕ್ರಮ
After Miscreants graffiti wall in support of Anti-terrorist groups at Kadri in Mangalore, another graffiti has been reported at the Mangalore Court Wall on November 28, Saturday, 2020. The Police rushed to the spot and have erased graffiti by painting on the same.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm