ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm