ಬ್ರೇಕಿಂಗ್ ನ್ಯೂಸ್
01-04-24 11:41 am Udupi Correspondent ಕರಾವಳಿ
ಉಡುಪಿ, ಎ.1: ಕಾಪು ಪೊಲೀಸ್ ಠಾಣೆ ಮಹಿಳಾ ಸಿಬಂದಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾ.30ರಂದು ಕಾಪು ಠಾಣೆ ಸಿಬಂದಿ, ಬಾಗಲಕೋಟ ಮೂಲದ ಜ್ಯೋತಿ (28) ತನ್ನ ಪೊಲೀಸ್ ಕ್ವಾಟ್ರಸ್ ನಲ್ಲಿ ಸಾವಿಗೆ ಶರಣಾಗಿದ್ದರು. ಇವರ ಪತಿ ರವಿಕುಮಾರ್ ಕೆಎಸ್ಸಾರ್ಟಿಸಿ ಉದ್ಯೋಗಿಯಾಗಿದ್ದು ಬೆಳಗ್ಗೆ ಕೆಲಸಕ್ಕೆ ಹೊರಡುವ ಸಂದರ್ಭದಲ್ಲಿ ಪತ್ನಿ ನೇಣಿಗೆ ಶರಣಾಗಿದ್ದರೆಂದು ತಿಳಿಸಿದ್ದರು.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು ಪತಿಯ ಅನುಮಾನಾಸ್ಪದ ವರ್ತನೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದೇನೆ ಎಂದು ಬರೆದಿತ್ತು. ಘಟನೆ ಬಗ್ಗೆ ಜ್ಯೋತಿಯ ತಾಯಿ ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪೊಲೀಸರು ಪತಿ ರವಿ ಕುಮಾರ್ ನನ್ನು ಬಂಧಿಸಿದ್ದಾರೆ.
Udupi Kapu lady police constable suicide, husband arrested. Ravi Kumar, the husband of Jyothi, a police constable who tragically took her own life in the police quarters in Kaup, has been arrested.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am