ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm