ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am