ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am