ಬ್ರೇಕಿಂಗ್ ನ್ಯೂಸ್
03-04-24 04:58 pm Mangalore Correspondent ಕರಾವಳಿ
ಮಂಗಳೂರು, ಎ.3: ದೇಶದಲ್ಲಿ ಕಾನೂನಾತ್ಮಕ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರುವುದು ಬಿಜೆಪಿ. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಪಾರ್ಟಿ ಇದ್ದರೆ ಅದು ಬಿಜೆಪಿ. ಕಾನೂನನ್ನು ದುರುಪಯೋಗ ಮಾಡಿಕೊಂಡು ಬಿಜೆಪಿ 12 ಸಾವಿರ ಕೋಟಿಯನ್ನು ಲೂಟಿ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಐಟಿ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಮುಂದಿಟ್ಟು ನೀವು ಹಣ ಕೊಡದೇ ಇದ್ದರೆ ರೈಡ್ ಮಾಡ್ತೀವಿ ಎಂದು ಹೇಳಿ ಕೇಸು ಹಾಕಿಸಿ, ಬಳಿಕ ಹಣ ಕೊಟ್ಟ ಮೇಲೆ ಕೇಸನ್ನು ಮುಚ್ಚಿ ಹಾಕಿದ್ದಾರೆ. ಇದನ್ನೆಲ್ಲ ದೇಶದ ಜನರು ನೋಡುತ್ತಿದ್ದು, ಈ ಬಾರಿ ಉತ್ತರ ನೀಡಲಿದ್ದಾರೆ. ಈ ಸಲದ ಚುನಾವಣೆ ಅತ್ಯಂತ ಅಸಮಂಜಸ ಸ್ಥಿತಿಯಲ್ಲಿ ನಡೆಯುತ್ತಿದ್ದು, ಈ ಹಿಂದೆ ಯಾವತ್ತೂ ಈ ರೀತಿ ಆಗಿದ್ದು ಇಲ್ಲ.
ಕಾಂಗ್ರೆಸಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರದ ಕೆಲಸಗಳು ಮತ್ತು ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಗ್ಯಾರಂಟಿ ಯೋಜನೆಯ ಲಾಭ ಪಡೆದವರು ನಮ್ಮ ಕೈಹಿಡಿಯಲಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ, ನಂಬಿಕೆ ಬಂದಿದೆ. ಬಿಜೆಪಿಯವರು ಗ್ಯಾರಂಟಿ ಭರವಸೆಗಳನ್ನು ಹೇಳಿದ್ದು ಬಿಟ್ಟರೆ ಉಳಿಸಿಕೊಂಡಿಲ್ಲ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದಿದ್ದನ್ನು ಮಾಡಿದ್ದಾರೆಯೇ.. ಡಾಲರಿಗೆ 45 ರೂಪಾಯಿ ಮಾಡ್ತೀವಿ ಎಂದಿದ್ದರು, ಈಗ ಡಾಲರಿಗೆ 83 ರೂ. ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದಿದ್ದರು. ರೈತರ ಸ್ಥಿತಿ ಏನಾಗಿದೆ, ಇವರು ಯಾವ್ದಾದ್ರೂ ಹೇಳಿದ್ದನ್ನು ಮಾಡಿದ್ದು ಇದೆಯೇ.. ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ ಎಂದು ಹೇಳಿದರು. ನಿನ್ನೆ ಅಮಿತ್ ಷಾ ಬಂದು ಸುಳ್ಳನ್ನೇ ಹೇಳಿಕೊಂಡು ಹೋಗಿದ್ದಾರೆ. ಬರ ಪರಿಹಾರ ಕೊಡದೆ ಸುಳ್ಳು ಹೇಳಿ ನಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Mangalore Dinesh Gundu Rao says no guarantee works of BJP, no worth BJP gaurnatees in state, only congress gaurnatees are worth he slammed speaking to media persons in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm