ಬ್ರೇಕಿಂಗ್ ನ್ಯೂಸ್
03-04-24 06:02 pm Bangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಹಿಂದುತ್ವದ ಭದ್ರಕೋಟೆ ಎಂಬ ಪ್ರಶ್ನೆಗೆ, ಹಿಂದೆ ರಾಜರು ಕಟ್ಟಿದ ಕೋಟೆಗಳೇ ಉಳಿದಿಲ್ಲ. ಪುಡಿಯಾಗಿ ಹೋಗಿವೆ. ಮಹಾರಾಷ್ಟ್ರದಲ್ಲಿ ಸಾವರ್ಕರ್ ಕಟ್ಟಿದ ಹಿಂದುತ್ವದ ಕೋಟೆಯೂ ಉಳಿದಿಲ್ಲ. ಇದೆಲ್ಲ ಯಾವ ಲೆಕ್ಕ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಅವರಲ್ಲಿ ಮಾಧ್ಯಮದವರು ಪ್ರಶ್ನೆ ಇಟ್ಟಾಗ, ಹಿಂದೆ ಸಾವರ್ಕರ್ ಮಹಾರಾಷ್ಟ್ರದಲ್ಲಿ ಹಿಂದುತ್ವದ ಕೋಟೆ ಅಂತ ಮಾಡಿದ್ದರು. ಆ ಕೋಟೆಯೇ ಉಳಿದುಕೊಂಡಿಲ್ಲ. ಇವರು ಹಣ ಕೊಟ್ಟು ಕೋಟೆಗಳನ್ನು ಖರೀದಿಸಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರಣಾಂತರಗಳಿಂದ ಬಿಜೆಪಿ ಗೆದ್ದಿದೆ. ಅದಕ್ಕೆ ಹಿಂದುತ್ವದ ಕೋಟೆ ಕಾರಣವಲ್ಲ. ಇದ್ಯಾವುದೇ ಕೋಟೆಗಳೂ ಉಳಿಯೋದಿಲ್ಲ ಎಂದು ಹೇಳಿದರು.
ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದಾರೆಂದು ಅಮಿತ್ ಷಾ ಟೀಕಿಸಿದ್ದನ್ನು ಕೇಳಿದಾಗ, ಹಿಂದೆ ಇಂದಿರಾ ಗಾಂಧಿ ಕಾಲದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ವಿಭಜನೆಯಾಗಿತ್ತು. ಅದು ಬಿಟ್ಟರೆ ಯಾರೋ ಹೇಳಿಕೆ ನೀಡಿದರೆ ದೇಶ ವಿಭಜನೆ ಆಗುತ್ತಾ.. ಹಿಂದೆ ಸಿಕ್ಕಿಂ ಸ್ವತಂತ್ರ ದೇಶವಾಗಿದ್ದುದನ್ನು ನಮ್ಮ ದೇಶದಲ್ಲಿ ರಾಜ್ಯವಾಗಿಸಿ ಜೋಡಿಸಿದ್ದು ಇಂದಿರಾ ಗಾಂಧಿ. ಈಗಲೂ ಆಡಳಿತದಲ್ಲಿರುವ ಸರಕಾರಕ್ಕೆ ದೇಶವನ್ನು ಉಳಿಸುವ ಜವಾಬ್ದಾರಿ ಇರುತ್ತದೆ.
ಮೋದಿಯವರು ಈಗ ಕಛ್ ದೀವು ದ್ವೀಪವನ್ನು ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಇವರ ಆರೆಸ್ಸೆಸ್, ಬಿಜೆಪಿಯವರು ಹೇಳಿದಂತೆ ಚೀನಾ ಎರಡು ಸಾವಿರ ಚದರ ಕಿಲೋ ಮೀಟರ್ ಜಾಗವನ್ನು ಅತಿಕ್ರಮಿಸಿದೆ. ಈ ವಿಚಾರ ನಾವು ಹೇಳಿದ್ದಲ್ಲ. ಅವರದೇ ಸದಸ್ಯರು ಹೇಳಿದ್ದಾರೆ. ಆ ಭೂಮಿಯನ್ನು ಯಾವಾಗ ಮರಳಿ ಕಿತ್ತುಕೊಳ್ಳುತ್ತಾರೆಂದು ಹೇಳಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.
B K Hariprasad slams about Hindutva in Mangalore, says we have destroyed Savarkar, Mangalore Hindutva is nothing before us he added.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am