ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm