ಬ್ರೇಕಿಂಗ್ ನ್ಯೂಸ್
05-04-24 01:53 pm Mangalore Correspondent ಕರಾವಳಿ
ಮಂಗಳೂರು, ಏ.5 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷಾ ರಂಜನ್ ಅವರನ್ನು ನೇಮಿಸಿದ್ದು ಅವರು ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣಾ ಸಾಮಾನ್ಯ ವೀಕ್ಷಕರು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರು ಅಥವಾ ಅಹವಾಲು ಇದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ.

ಅವರ ಸಂಪರ್ಕ ವಿವರ ಇಂತಿದೆ: ಅವರ ಮೊಬೈಲ್ ಸಂಖ್ಯೆ- 9482698817. ಸ್ಥಿರ ದೂರವಾಣಿ- 0824-2001594. ಇಮೇಲ್ ವಿಳಾಸ: [email protected] ಆಗಿದ್ದು ಚುನಾವಣಾ ಸಾಮಾನ್ಯ ವೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರುವ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯ ವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷಾ ರಂಜನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಪೊಲೀಸ್ ವೀಕ್ಷಕರಾಗಿ ಬಿನಿತಾ ಠಾಕೂರ್
ಇದೇ ವೇಳೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರಾಗಿ ಶ್ರೀಮತಿ ಬಿನಿತಾ ಠಾಕೂರ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ. ಅವರನ್ನು ಸಾರ್ವಜನಿಕರು ಮೊಬೈಲ್ ಸಂಖ್ಯೆ: 9483651817, ಸ್ಥಿರ ದೂರವಾಣಿ ಸಂಖ್ಯೆ 0824- 2001597.
ಇ-ಮೇಲ್: [email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dakshina Kannada Akanksha Ranjan appointed as Election Observer, Binita Thakur as Police Observer in Mangalore
06-05-26 07:41 pm
HK News Desk
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
06-05-26 11:02 pm
HK News Desk
ಸಾಮಾನ್ಯ ಆಟೋ ಚಾಲಕನನ್ನು ಶಾಸಕನಾಗಿಸಿದ 'ದಳಪತಿ' ; ಎ...
05-05-26 10:30 pm
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
06-05-26 11:06 pm
HK News Desk
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am
ಕಾರಿಗೆ ಬೆಂಕಿಯಿಟ್ಟು ಪ್ರಿಯತಮೆ ಕನ್ನಡ ಉಪನ್ಯಾಸಕಿಯನ...
06-05-26 10:44 am
ಕೇಂದ್ರ ಹಣಕಾಸು ಸಚಿವರ ಹೆಸರಲ್ಲೇ ನಕಲಿ ವಿಡಿಯೋ ; ಮೋ...
05-05-26 11:23 pm