ಬ್ರೇಕಿಂಗ್ ನ್ಯೂಸ್
30-11-20 11:27 am Mangalore Correspondent ಕರಾವಳಿ
ಬೆಳ್ತಂಗಡಿ, ನ.30 : ಪಿಕಪ್ ಟೆಂಪೋ ವಾಹನದ ಧಾವಂತಕ್ಕೆ ಬೈಕ್ ಸವಾರರಿಬ್ಬರು ಬಲಿಯಾದ ಘಟನೆ ಇಲ್ಲಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ನಡೆದಿದೆ.
ಉಪ್ಪಿನಂಗಡಿಯಿಂದ ಕಲ್ಲೇರಿಗೆ ಬೈಕಲ್ಲಿ ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಪಿಕಪ್ ವಾಹನ ಬೈಕ್ ಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉರುವಾಲು ಗ್ರಾಮದ ಕೃಷ್ಣಪ್ರಸಾದ್ ಶೆಟ್ಟಿ ಹಾಗು ಜಯಾನಂದ ಗೌಡ ಎಂದು ಗುರುತಿಸಲಾಗಿದೆ.
ಅಪಘಾತವೆಸಗಿದ ಪಿಕಪ್ ಪರಾರಿಯಾಗಿದ್ದು, ಪೊಲೀಸರು ಬಳಿಕ ಅದರ ಚಾಲಕ ಹರೀಶ್ ನನ್ನು ಬಂಧಿಸಿದ್ದಾರೆ.
In an accident which happened at Hunasekatte on Kallery-Kuppetty Road, Belthanady two persons riding a two-wheeler were killed. The accident happened at around 9 pm on Sunday, November 29.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am