ಬ್ರೇಕಿಂಗ್ ನ್ಯೂಸ್
30-11-20 11:27 am Mangalore Correspondent ಕರಾವಳಿ
ಬೆಳ್ತಂಗಡಿ, ನ.30 : ಪಿಕಪ್ ಟೆಂಪೋ ವಾಹನದ ಧಾವಂತಕ್ಕೆ ಬೈಕ್ ಸವಾರರಿಬ್ಬರು ಬಲಿಯಾದ ಘಟನೆ ಇಲ್ಲಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ನಡೆದಿದೆ.
ಉಪ್ಪಿನಂಗಡಿಯಿಂದ ಕಲ್ಲೇರಿಗೆ ಬೈಕಲ್ಲಿ ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಪಿಕಪ್ ವಾಹನ ಬೈಕ್ ಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉರುವಾಲು ಗ್ರಾಮದ ಕೃಷ್ಣಪ್ರಸಾದ್ ಶೆಟ್ಟಿ ಹಾಗು ಜಯಾನಂದ ಗೌಡ ಎಂದು ಗುರುತಿಸಲಾಗಿದೆ.
ಅಪಘಾತವೆಸಗಿದ ಪಿಕಪ್ ಪರಾರಿಯಾಗಿದ್ದು, ಪೊಲೀಸರು ಬಳಿಕ ಅದರ ಚಾಲಕ ಹರೀಶ್ ನನ್ನು ಬಂಧಿಸಿದ್ದಾರೆ.
In an accident which happened at Hunasekatte on Kallery-Kuppetty Road, Belthanady two persons riding a two-wheeler were killed. The accident happened at around 9 pm on Sunday, November 29.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm