ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm