ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm