ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm